ಬೆಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

0
484

ಕುಂದಾಪುರ ಮಿರರ್ ಸುದ್ದಿ…

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

LEAVE A REPLY

Please enter your comment!
Please enter your name here