ಕೋಟೇಶ್ವರ :ಅಯೋಧ್ಯೆ ಶ್ರೀ ರಾಮ ಮಂದಿರ ಮಂತ್ರಾಕ್ಷತೆ ವಿತರಣೆ – ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಕೋಟೇಶ್ವರ ಗ್ರಾಮದ ಅಂಕದಕಟ್ಟೆ ವಾರ್ಡ್ ನ ಮನೆ ಮನೆಗೆ ತೆರಳಿ ಶ್ರೀ ರಾಮ ಮಂದಿರದ ಪವಿತ್ರ ಮಂತ್ರಾಕ್ಷೆಯನ್ನು ವಿತರಿಸಿದರು.

ಈ ಸಂದರ್ಭ ಗ್ರಾಮಸ್ಥರು ಬಹಳ ಸಂಭ್ರಮದಿಂದ ಆರತಿ ಬೆಳಗಿ, ರಾಮ ಮಂತ್ರ ಜಪಿಸಿ ಮಂತ್ರಾಕ್ಷತೆ ಸ್ವೀಕರಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ, ಮೊದಲಾದವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version