ಮಾಜೀ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಕೋಟಾ

0
450

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಶುಕ್ರವಾರ ಮಾಜೀ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭ ಚುನಾವಣೆಯಲ್ಲಿ ಹಾಲಾಡಿಯವರ ಬೆಂಬಲ ಕೋರಿದರು. ಈ ಸಂದರ್ಭ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ದಾಖಲೆಯ ಅಂತರದಿಂದ ಗೆಲುವು ಸಾಧಿಸುವಲ್ಲಿ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here