ಬಾರ್ಕೂರು ಕಾಳಿಕಾಂಬಾ ದೇವಾಲಯ ಮುಕ್ತೇಸರ ಎಂ.ಸುಬ್ರಾಯ ಆಚಾರ್ ರವರಿಗೆ ಸಚಿವ ಕೋಟ ಅಭಿನಂದನೆ

ಕುಂದಾಪುರ ಮಿರರ್ ಸುದ್ದಿ…

ಕೋಟ: ಇತಿಹಾಸ ಪ್ರಸಿದ್ಧ ಬಾರ್ಕೂರಿನ ಶ್ರೀ ಕಾಳಿಕಾಂಬಾ ದೇವಾಲಯದ ಆಡಳಿತ ಸಮಿತಿಯ ಮೂರನೆಯ ಮೊಕ್ತೇಸರರಾಗಿ ಆಯ್ಕೆಯಾದ ಉದ್ಯಮಿ ಮಣೂರು ಸುಬ್ರಾಯ ಆಚಾರ್ ರವರಿಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದಂಪತಿಗಳು ಅಭಿನಂದಿಸಿದರು. ಈ ವೇಳೆ ಅಧಿಕಾರಿ ವರ್ಗ ಮತ್ತಿತರರು ಇದ್ದರು.

Comments

Leave a Reply

Your email address will not be published. Required fields are marked *

More posts