ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ಸಚಿವ ಕೋಟ ಭೇಟಿ

0
343

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಶ್ರೀ ಗುರುನರಸಿಂಹ ದೇವರ ದರ್ಶನವನ್ನು ಪಡೆದರು.

Click Here

ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಶ್ರೀ ದೇವರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಸಚಿವರಿಗೆ ಶಾಲು ಹೋದಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದೇವಳದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ , ಬೆಂಗಳೂರಿನ “ಹರ್ಷವಾಣಿ” ಪತ್ರಿಕೆಯ ಸಂಪಾದಕ ಕೆ.ಎಲ್.ರವಿಶಂಕರ್ ಮುಂತಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here