ಕುಂದಾಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ವಿಜಯ ಸಂಕಲ್ಪ ಅಭಿಯಾನ

0
411

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲದ ನೇತೃತ್ವದಲ್ಲಿ ಇಂದು ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು.

Click Here

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಯನ್ನು ಸಾರ್ವಜನಿಕರಿಗೆ ತಿಳಿಸಿ ಸದಸ್ಯತ್ವ ನೋಂದಣಿ ಮಾಡಿಸಲಾಯಿತು.

ಕುಂದಾಪುರ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ , ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಬೀಜಾಡಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಯುವಮೋರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಯುವಮೋರ್ಚಾ ಕುಂದಾಪುರ ನಗರ ಅಧ್ಯಕ್ಷ ಸಂಪತ್ ಸೇರಿಗಾರ್, ಕಾರ್ಯದರ್ಶಿ ಅರುಣ್ ಕುಮಾರ್, ದೀಕ್ಷಿತ್ ಶೆಟ್ಟಿ ಹಲವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here