ಕುಂದಾಪುರ ವಿಧಾನಸಭಾ ಕ್ಷೇತ್ರ: ೩ ನಾಮಪತ್ರ ಸಲ್ಲಿಕೆ.

0
305

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ ಕ್ಕೆ ಸಂಬಂಧಿಸಿದಂತೆ ಸೋಮವಾರದ ತನಕ ಒಟ್ಟು ೩ ನಾಮಪತ್ರಗಳು ಸಲ್ಲಿಕೆಯಾಗಿದೆ.

Click Here

ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ ಹೆಗ್ಡೆ ಮೊಳಹಳ್ಳಿ, ಬಿಜೆಪಿಯ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಏಪ್ರಿಲ್ ೨೦ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ ೨೪ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.

Click Here

LEAVE A REPLY

Please enter your comment!
Please enter your name here