ಬೈಂದೂರು ವಿಧಾನಸಭಾ ಕ್ಷೇತ್ರ :ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ನಾಮಪತ್ರ ಸಲ್ಲಿಕೆ

0
407

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬೈಂದೂರು ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು.

Click Here

ಈ ಸಂದರ್ಭ ಜೆಡಿಎಸ್ ಮುಖಂಡರುಗಳಾದ ಶ್ರೀಕಾಂತ್ ಅಡಿಗ, ಸಂದೇಶ್ ಭಟ್ ಉಪ್ಪುಂದ, ಜಯಶೀಲ ಶೆಟ್ಟಿ, ಮಕ್ಡ್ಯಾಮ್ ಇಸ್ಮಾಹಿಲ್, ರಿಯಾಜ್ ನಾವುಂದ, ಗಿರೀಶ್ ಮರವಂತೆ, ಯಾಸಿನ್ ಉಪ್ಪುಂದ, ವಾಹಬ್ ಇಬ್ರಾಹಿಂ ಮಾರುತಿ ಕೊಲ್ಲೂರು ಇದ್ದರು.

Click Here

LEAVE A REPLY

Please enter your comment!
Please enter your name here