ಕುಂದಾಪುರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಬೈಕ್ ರ್ಯಾಲಿ, ಪಾದಯಾತ್ರೆ

0
351

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here


ಕುಂದಾಪುರ :ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷದ ಕುಂದಾಪುರದ ಕ್ಷೇತ್ರದ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರ ಪರವಾಗಿ ಬೃಹತ್ ಬೈಕ್ ರ್ಯಾಲಿ, ಪಾದಯಾತ್ರೆ ಸೋಮವಾರ ನಡೆಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ, ಪಕ್ಷದ ಪ್ರಮುಖರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಶಂಕರ ಕುಂದರ್ ಕೋಟ, ಸತೀಶ್ ಕಿಣಿ, ವಿಕಾಸ್ ಹೆಗ್ಡೆ, ಅಶೋಕ್ ಪೂಜಾರಿ ಬೀಜಾಡಿ, ಮೊಳಹಳ್ಳಿ ಮಹೇಶ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here