ಸಾಲಿಗ್ರಾಮ : ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನ – ಜಿಲ್ಲಾಧಿಕಾರಿ ಭೇಟಿ

0
290

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ, ಮೇ20 ರಿಂದ ಜೂ.5 ರ ವರೆಗೆ ನಡೆಯುವ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಎದುರು ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನದ ಆರ್. ಆರ್. ಆರ್ ಕೇಂದ್ರಕ್ಕೆ ಮೇ.24 ರಂದು ಉಡುಪಿಯ ಜಿಲ್ಲಾಧಿಕಾರಿ ಕೂರ್ಮ ರಾವ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಇಂದುಶ್ರೀ, ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ, ಪಟ್ಟಣ ಪಂಚಾಯತ್‍ನ ಸದಸ್ಯರು, ಪಟ್ಟಣ ಪಂಚಾಯತ್‍ನ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here