ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ

0
334

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

Click Here

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.

Click Here

LEAVE A REPLY

Please enter your comment!
Please enter your name here