ಇಂದು ನಾಳೆ ಬಿರುಗಾಳಿ ಸಾಧ್ಯತೆ : ಎಚ್ಚರಿಕೆಯಿಂದಿರುವಂತೆ ಜಿಲ್ಲಾಧಿಕಾರಿ ಸೂಚನೆ

0
678

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ/ಹತ್ತಿರದಲ್ಲಿ ನಿಲ್ಲಬಾರದು, ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದೂ ಅವರು ಹೇಳಿದ್ದಾರೆ..

Click Here

LEAVE A REPLY

Please enter your comment!
Please enter your name here