ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ- ತೆಕ್ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್
ಶೆಟ್ಟಿ ಧ್ವಜಾರೋಹಣ ಕಾರ್ಯಕ್ರಮ ನೇರವೆರಿಸಿದರು.
ಕಾರ್ಯಕ್ರಮದಲ್ಲಿಪ್ರಾಂಶುಪಾಲರಾದ ಕವಿತಾ ಸೊರ್ಕೆ, ಮುಖ್ಯ ಅತಿಥಿಯಾಗಿ ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘವೇಂದ್ರ ಪುರಾಣಿಕ್ ಹಾಗೂ ಸರ್ವ ಸದಸ್ಯರು, ಕಾಲೇಜಿನ ಎಲ್ಲಾ ಉಪನ್ಯಾಸಕರು, ಅಧ್ಯಾಪಕರು, ಸಿಬಂದಿ ವರ್ಗದವರು , ಊರ ನಾಗರೀಕರು ಹಾಜರಿದ್ದರು.











