ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನ – ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೌಶಲ್ ಆರ್ ಆಚಾರ್ಯ ಆಯ್ಕೆ

0
536

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ನವ ದೆಹಲಿಯಲ್ಲಿ ನವೆಂಬರ್ 15ರಂದು ಆಯೋಜನೆ ಮಾಡಿರುವ ಪ್ರಥಮ ರಾಷ್ಟ್ರೀಯ ಹೊರನಾಡು ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ, ಆಯೋಜಕರ ಆಯ್ಕೆ ಪ್ರಕಿಯೆಯ ಮೂಲಕ ಕವಿಗೋಷ್ಠಿ ವಿಭಾಗಕ್ಕೆ,ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕೌಶಲ್ ಆರ್ ಆಚಾರ್ಯ ಆಯ್ಕೆಯಾಗಿದ್ದು, ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿಯಾಗಿರುತ್ತಾನೆ.

Click Here

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೊಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here