ಹೆಮ್ಮಾಡಿ :ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಜನತಾ ಕಾಲೇಜಿನ ಕಮಲ್ ಕಿಶೋರ್

0
393

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ಕುಂದಾಪುರದ ಭಂಡಾರ್ಕಾರ್ಸ್ ಪ್ರಥಮ ದರ್ಜೆ ಕಾಲೇಜಿನವರು ಆಯೋಜಿಸಿದ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ (ಪಿಯುಸಿ ಮತ್ತು‌ ಡಿಗ್ರಿ ವಿದ್ಯಾರ್ಥಿಗಳಿಗೆ ಒಂದಾಗಿ) ಕನ್ನಡ ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಮಲ್ ಕಿಶೋರ್ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ.

Click Here

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here