ಶಿವಮೊಗ್ಗ ಲೋಕಸಭಾ ಚುನಾವಣಾ ಕಚೇರಿ ಬೈಂದೂರಿನಲ್ಲಿ ಉದ್ಘಾಟನೆ

0
354

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ” ಚುನಾವಣೆಯ ಕಾರ್ಯಾಲಯವನ್ನು ಸೋಮವಾರ ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ನಲ್ಲಿ ಉದ್ಘಾಟಿಸಲಾಯಿತು.

Click Here

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಭಾರಿಗಳಾದ ಅಶೋಕ್ ಮೂರ್ತಿ, ಸಂಚಾಲಕ ಗೋಪಾಲ್ ಕೃಷ್ಣ, ಚುನಾವಣಾ ನಿರ್ವಹಣಾ ಸಮಿತಿಯ ಪ್ರಮುಖ ದಿನಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಪೂಜಾರಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here