ಉಡುಪಿ :ಲೋಕಸಭಾ ಸಾರ್ವತ್ರಿಕ ಚುನಾವಣೆ 2024 – ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ13 ಜನ ಅಭ್ಯರ್ಥಿಗಳು 19 ನಾಮಪತ್ರ ಸಲ್ಲಿಕೆ

0
327

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ13 ಜನ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Click Here

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಚಿನ್ ಬಿ.ಕೆ , ಸ್ವತಂತ್ರ ಅಭ್ಯರ್ಥಿಯಾಗಿ ಸುಧೀರ್ ಕಾಂಚನ್ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ವಿಜಯಕುಮಾರ್ ಎಂ.ಜಿ, ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ ಸುರೇಶ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here