ಕೊಲ್ಲೂರು :ಬೈಂದೂರು ಯುವಮೋರ್ಚ ವತಿಯಿಂದ ಸಾಮೂಹಿಕ ಪ್ರಾರ್ಥನೆ

0
291

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಬೈಂದೂರು :ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಯುವಮೋರ್ಚ ಅಧ್ಯಕ್ಷ ಗಜೇಂದ್ರ ಬೇಲೆಮನೆ ಪ್ರಧಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರ್ ಹಾಗೂ ಅನುರ ಮೆಂಡನ್ ಮತ್ತು ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ ಮತ್ತು ಯುವಮೋರ್ಚ ಪದಾಧಿಕಾರಿಗಳೆಲ್ಲರೂ ಭಾಗಿಯಾಗಿದ್ದರು.

Click Here

LEAVE A REPLY

Please enter your comment!
Please enter your name here