ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು

0
212

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ. ಅವರು 732234 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜಯಪ್ರಕಾಶ ಹೆಗ್ಡೆಯವರನ್ನು 259175 ಮತಗಳ ಅಂತರದಿಂದ ಜಯ ಗಳಿಸಿದರು.

Click Here

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 473059 ಮತಗಳನ್ನು ಪಡೆದರು.

Click Here

LEAVE A REPLY

Please enter your comment!
Please enter your name here