ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲಾ ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕಗೊಂಡಿದ್ದಾರೆ. ಜಿಲ್ಲಾ ಕೆಪಿಸಿಸಿ ಕಾರ್ಮಿಕ ಘಟಕದ ನಿರ್ದೇಶನದಂತೆ ಉಡುಪಿ ಜಿಲ್ಲಾ ಅಧ್ಯಕ್ಷರ ಅನುಮೋದನೆಯೊಂದಿಗೆ ಹಾಗೂ ಬ್ಲಾಕ್ ಅಧ್ಯಕ್ಷರ ಶಿಫಾರಸ್ಸಿನೊಂದಿಗೆ ಸೈಮನ್ ಜೋಸೆಫ್ ಅವರನ್ನು ನೇಮಿಸಿಲಾಗಿದೆ.










