ಕುಂದಾಪುರ :ನ.22ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಮ್ಯಾನೇಜ್ಮೆಂಟ್ ಸ್ಪರ್ಧೆ – ಆರುಣ್ಯಾ 2024

0
599

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ನ.22 ರಂದು ಉಡುಪಿ ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಮ್ಯಾನೇಜ್ಮೆಂಟ್ ಸ್ಪರ್ಧೆ -ಆರುಣ್ಯಾ 2024 ಎನ್ನುವ ವಾಣಿಜ್ಯ, ನಿರ್ವಹಣಾ , ಸಾಂಸ್ಕೃತಿಕ ಮತ್ತು ಮಾಹಿತಿ ತಂತ್ರಜ್ಞಾನ ವಿಷಯಗಳ ಮೇಲೆ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗಿದೆ.

Click Here

ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here