ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರದ್ದಾ ಎಸ್ ಮೊಗವೀರ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್.

0
76

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ‌ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್( Rank) ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ.

Click Here

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here