ಕೋಟ ಅಮೃತೇಶ್ವರೀ ದೇಗುಲಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ

0
380

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಪುರಾಣ ಪ್ರಸಿದ್ಧ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದರು.

Click Here

ಈ ಸಂದರ್ಭದಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರಿಗೆ ದೇಗುಲದ ಟ್ರಸ್ಟಿ ಚಂದ್ರ ಆಚಾರ್ ಶಾಲು ಹೋದಿಸಿ ಪ್ರಸಾದ ವಿತರಿಸಿದರು.

ದೇಗುಲದ ಪ್ರಧಾನ ಅರ್ಚಕ ಸುಬ್ರಾಯ ಜೋಗಿ, ಅರ್ಚಕರಾದ ಗಿರೀಶ್ ಜೋಗಿ, ದೇವರಾಜ್ ಜೋಗಿ, ಸ್ಥಳೀಯರಾದ ರಾಘವೇಂದ್ರ ಪೂಜಾರಿ ಮತ್ತಿತರರು ಇದ್ದರು.

Click Here

LEAVE A REPLY

Please enter your comment!
Please enter your name here