ಸುದ್ದಿ ಸಾಲಿಗ್ರಾಮ ಜೀವಂತ ಹಾವಿಗೆ ಪಂಚಮಿ ಪೂಜೆ By Team Kundapura Mirror - July 29, 2025 0 678 FacebookTwitterPinterestWhatsAppPrint ಕುಂದಾಪುರ ಮಿರರ್ ಸುದ್ದಿ… ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ರವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು. ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.