ಕುಂದಾಪುರ :ಶೆಟ್ರಕಟ್ಟೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಟಿಪ್ಪರ್ ಡಿಕ್ಕಿ ಪ್ರಕರಣ ಆಸ್ಪತ್ರೆಗೆ ಶಾಸಕರ ಭೇಟಿ

0
2130

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಂದಾಪುರದ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಇನ್ನು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರೇಮಾನಂದ್, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಮತ್ತಿತರರು ಭೇಟಿ ನೀಡಿದರು.

Click Here

LEAVE A REPLY

Please enter your comment!
Please enter your name here