ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆ – ಸದ್ವಿನ್ ಎಸ್ ಆಚಾರ್ಯ ಪ್ರಥಮ ಸ್ಥಾನ

0
47

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 21ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯು ತಮಿಳುನಾಡಿನ ಪುದುಚೇರಿಯಲ್ಲಿ ದಿನಾಂಕ 25-01-2026 ರಂದು ನಡೆಯಿತು. ರಾಷ್ಟ್ರದ ವಿವಿಧ ರಾಜ್ಯಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ ಜಯರಾಣಿ ಆಂಗ್ಲ ಮಾಧ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು ಇವರು ZX ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಕುಂದಾಪುರ ಸೆಂಟರ್ ನ ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ ಮಹಾಲಕ್ಷ್ಮಿ ಮತ್ತು ದೀಪಾರವರು ತರಬೇತಿ ನೀಡಿರುತ್ತಾರೆ.

Click Here

LEAVE A REPLY

Please enter your comment!
Please enter your name here