ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬ್ರಹ್ಮಾವರ ತಾಲೂಕಿನ 2024-29ರ ಅವಧಿಯ ತಾಲೂಕು ಕಾರ್ಯಕಾರಿ ಸಮಿತಿಗೆ ಮಣೂರು ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಶೆಟ್ಟಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸರಕಾರಿ ನೌಕರರು ಚಂದ್ರಶೇಖರ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.











