ಫೆ.9ಕ್ಕೆ ಮಣೂರು ದೇವಳದಲ್ಲಿ ನಿಧಿ ಕುಂಭ ಸ್ಥಾಪನೆ ಹಾಗೂ ಷಡಾಧಾರ ಪ್ರತಿಷ್ಠೆ

0
786

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಕೋಟ ಮಣೂರು ಶ್ರೀ ಮಳಲುತಾಯಿ ಅಮ್ಮನವರ ದೇವಸ್ಥಾನ ಇದರ ಜೀರ್ಣೋದ್ಧಾರ ಕಾರ್ಯದ ನಿಮಿತ್ತ ಫೆ.9ರಂದು ನಿಧಿ ಕುಂಭ ಸ್ಥಾಪನೆ ಹಾಗೂ ಷಡಾಧಾರ ಪ್ರತಿಷ್ಠೆ ಪೂರ್ಣಾಹ್ನ 10ರಿಂದ ಸಂಜೆ 7ರ ತನಕ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here