ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಮಂಗಳೂರು ವಿ.ವಿ.ಗೆ ಪ್ರಥಮ ರ್ಯಾಂಕ್, ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್

0
1454

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಮಂಗಳೂರು ವಿ.ವಿ.ಯ 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here