ಕುಂದಾಪುರ – ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯುಂದ ಪರಿಸರ ದಿನಾಚರಣೆ ಪ್ರಯುಕ್ತ “ಹಸಿರಿಂದ ಉಸಿರು ” ಕಾರ್ಯಕ್ರಮ

0
333

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕಾರ್ಯಕ್ರಮವನ್ನು ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಉದ್ಘಾಟಿಸಿದರು.

Click Here

ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ,ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಬೀಜಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು,ಸಂಪತ್ ಶೆಟ್ಟಿ ಶಾನಾಡಿ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್, ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಬಂಗೇರಾ,ಸುನಿಲ್ ಖಾರ್ವಿ, ಕುಂದಾಪುರ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸಂಪತ್ ಶೇರಿಗಾರ್ ,ಕುಂದಾಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿಮನೆ,ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ್ ಅಂಕದಕಟ್ಟೆ, ಕಾರ್ಯದರ್ಶಿ ಅರುಣ್ ಕುಮಾರ್,ಸಫಲ್ ಶೆಟ್ಟಿ, ಸಂತೋಷ್ ಪೂಜಾರಿ ,ಆಶ್ರಯ್ ಶೆಟ್ಟಿ, ಶೇರಿಗಾರ್, ನಗರ ಪ್ರಾಧಿಕಾರ ಅಧ್ಯಕ್ಷ ವಿಜಯ್ ಎಸ್ ಪೂಜಾರಿ, ಪುರಸಭೆ ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ , ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುಧೀರ್ ಕೆ ಎಸ್ ,ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಕೂರು,ಪುರಸಭೆ ಸದಸ್ಯರಾದ ಅಶ್ವಿನಿ ಪ್ರದೀಪ್ ,ರಾಘವೇಂದ್ರ ಖಾರ್ವಿ,ದಿವಾಕರ ಕಡ್ಗಿ,ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭೀ ಪೈ , ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ , ಸ್ವರೂಪ್ ಶೆರಿಗಾರ್ ,ಶಾಲಾ ಆಡಳಿತ ಮಂಡಳಿ ಸದಸ್ಯರು,, ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here